
Chief Minister Of Karnataka
February 14, 2025 at 09:55 AM
“ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಅಗತ್ಯವಿರುವ ಶಿಕ್ಷಣ, ಸೇವೆ ಮತ್ತು ಸಂಶೋಧನೆಗಳಿಗೆ ಬೆಳಗಾವಿಯ ಕೆಎಲ್ಇ ಸೊಸೈಟಿಯು ಕ್ವಿನ್ ಸಿಟಿಯಲ್ಲಿ ಮುಂದಿನ 5 ವರ್ಷಗಳಲ್ಲಿ ₹1,000 ಕೋಟಿ ಹೂಡಿಕೆ ಮಾಡಲಿದೆ. ಇದರಿಂದ 1,500 ಉದ್ಯೋಗಗಳು ಸೃಷ್ಟಿಯಾಗಲಿದೆ. ಮಿಕ್ಕಂತೆ ಸವದತ್ತಿಯ ಶಿವಶಕ್ತಿ ಶುಗರ್ಸ್ ಮತ್ತು ಇನಾಂದಾರ್ ಶುಗರ್ಸ್ ಕಾರ್ಖಾನೆಗಳು ಸಕ್ಕರೆ ಮತ್ತು ಎಥೆನಾಲ್ ಉತ್ಪಾದನೆಗೆ ಮುಂದಿನ 2 ವರ್ಷಗಳಲ್ಲಿ ಕ್ರಮವಾಗಿ ₹1,000 ಕೋಟಿ ಮತ್ತು ₹250 ಕೋಟಿ ಹೂಡಿಕೆ ಮಾಡಲಿವೆ.”
* ಡಾ. ಪ್ರಭಾಕರ ಕೋರೆ, ಮೂರು ಸಂಸ್ಥೆಗಳ ಅಧ್ಯಕ್ಷರು
#investkarnataka2025
👍
❤️
🙏
😢
😮
39