Jnanad Info - ಜ್ಞಾನದಾ
February 7, 2025 at 01:12 PM
ಕಾಶಿಪುರಾಧೀಶ್ವರೀ ಮಾತಾ ಅನ್ನಪೂರ್ಣೇಶ್ವರೀ ದೇವಿಯ ಪುನಃಪ್ರತಿಷ್ಠಾ ಕುಂಭಾಭಿಷೇಕವನ್ನು ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರು ತಮ್ಮ ಅಮೃತ ಹಸ್ತದಿಂದ ಇಂದು ನೆರವೇರಿಸಿದರು. ಅದೇ ಸಮಯದಲ್ಲಿ ಶೃಂಗೇರಿಯಲ್ಲಿ ಜಗನ್ಮಾತೆ ಶ್ರೀ ಶಾರದಾಂಬೆಗೆ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ವಿಶೇಷ ಪೂಜೆ ನೆರವೇರಿತು. -------------------------------------------------------------------- Join *Jnānadā Info - ಜ್ಞಾನದಾ* channel on WhatsApp https://whatsapp.com/channel/0029VaBpVR5BVJl0IPE0lC1Q *** ಗಮನಿಸಿ: ಲಿಂಕ್ ಕ್ಲಿಕ್ ಮಾಡಿದ ನಂತರದಲ್ಲಿ ಪೇಜಿನ ಬಲಭಾಗದ ಮೇಲ್ಭಾಗದಲ್ಲಿರುವ FOLLOW ಒತ್ತಿದರೆ ದಿನಂಪ್ರತಿ *ಆಧ್ಯಾತ್ಮಿಕ ಧಾರ್ಮಿಕ ಸಾಂಸ್ಕೃತಿಕ* ವಿಚಾರಗಳ ವಾಟ್ಸಾಪ್ UPDATE ಲಭಿಸುತ್ತದೆ. ನೀವು ಫಾಲೋ ಮಾಡಿ ಮತ್ತು ಬಂಧುಮಿತ್ರರಿಗೆಲ್ಲಾ ಶೇರ್ ಮಾಡಿ
🙏 ❤️ 👏 🙇‍♂️ 26

Comments