Karnataka Varthe

37.1K subscribers

Verified Channel
Karnataka Varthe
February 15, 2025 at 01:30 PM
ವಿದ್ಯುತ್‌ ಮತ್ತು ಹೈಡ್ರೋಜನ್‌ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ ₹50 ಸಾವಿರ ಕೋಟಿ ಬಂಡವಾಳ ಆಕರ್ಷಿಸಿ, 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನು ಪರಿಸರ ಸ್ನೇಹಿ ಸಾರಿಗೆ ನೀತಿ ಹೊಂದಿದೆ. ಇದಕ್ಕಾಗಿ ಗೌರಿಬಿದನೂರು, ಧಾರವಾಡ ಮತ್ತು ಹಾರೋಹಳ್ಳಿಯಲ್ಲಿ ಪರಿಸರ ಸ್ನೇಹಿ ಇಂಧನ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ಅವರು ತಿಳಿಸಿದ್ದಾರೆ. #investkarnataka2025
❤️ 1

Comments