Karnataka Varthe

37.1K subscribers

Verified Channel
Karnataka Varthe
February 25, 2025 at 08:52 AM
ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್‌ 3ರ ವರೆಗೆ ಆಯೋಜಿಸಲಾಗಿರುವ ಪುಸ್ತಕ ಮೇಳದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ಅನುದಾನದಲ್ಲಿ ₹2 ಲಕ್ಷ ಮಿತಿಯೊಳಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ತಿಳಿಸಿದ್ದಾರೆ. #ಪುಸ್ತಕಮೇಳ
Image from Karnataka Varthe: ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್‌...
❤️ 👍 4

Comments