
K SHIVANAGOUDA NAYAK
February 23, 2025 at 07:48 AM
ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಶ್ರೀ ಶ್ರೀ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ವೈಯಕ್ತಿಕ 10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಲಾಗಿದ್ದು, ನಿನ್ನೆ ರವಿವಾರ ದಿನಾಂಕ 23-02-2025 ರಂದು ಶ್ರೀ ಶ್ರೀ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಉದ್ಗಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಿದ್ದು, ಈ ಕಾರ್ಯಕ್ರಮದಲ್ಲಿ ನನ್ನ ಮಾತೃಶ್ರೀಯವರು ಭಾಗಿಯಾಗಿ ದೇವರ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಸಿದ್ದರಾಮಾನಂದ ಮಹಾಸ್ವಾಮಿಗಳು ಕನಕ ಗುರುಪೀಠ,ಕಲ್ಬುರ್ಗಿ ವಿಭಾಗ ವೀರಗೋಟ ಇವರು ವಹಿಸಿದ್ದರು ಮತ್ತು ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಷ।।ಬ್ರ ।।ಶಂಭೂಸೋಮನಾಥ ಮಹಾಸ್ವಾಮಿಗಳು, ಶ್ರೀ ಪಂಚಾಕ್ಷರಿ ಮಹಾಸಂಸ್ಥಾನ ತೀರ್ಥಬೃಹನ್ಮಠ,ಸುಲ್ತಾನಪುರ ಮತ್ತು ಶ್ರೀ ಜಂಬಣ್ಣ ನೀಲಗಲ್, ದೇವದುರ್ಗ ಬಿಜೆಪಿ ಮಂಡಲ ಅಧ್ಯಕ್ಷರು ಸೇರಿದಂತೆ ಗಣ್ಯರು, ಭಕ್ತಾದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
🙏
❤️
6