
Dr. Dhananjaya Sarji
January 31, 2025 at 05:19 AM
ಆದಿ ಜಗದ್ಗುರು ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕೃಷಿ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪರಮಾಪೂಜ್ಯರುಗಳ ಆಶೀರ್ವಾದ ಪಡೆದು, ಮಾತನಾಡಲಾಯಿತು.
ಕನಕಪುರ, ಶ್ರೀ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮಿಗಳು, ಗುಳೇದಗುಡ್ಡ ಶ್ರೀ ಗುರುಸಿದ್ದೇಶ್ವರ ಬೃಹನ್ಮಠದ ಜಗದ್ಗುರು ಶ್ರೀ ಬಸವರಾಜ ಪಟ್ಟದಾರ್ಯ ಮಹಾಸ್ವಾಮಿಗಳು, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ವಿಧಾನ ಪರಿಷತ್ ಶಾಸಕರಾದ ಶ್ರೀ ಕೆ.ಎಸ್. ನವೀನ್, ಪ್ರಮುಖರಾದ ಡಾ. ಪುಷ್ಪ ಅಮರನಾಥ್, ಶ್ರೀ ಶಿವನಗೌಡ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
https://www.facebook.com/share/p/15JYRxDmoB/