Dr. Dhananjaya Sarji
Dr. Dhananjaya Sarji
January 31, 2025 at 05:54 AM
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಅಧ್ಯಕ್ಷರಾಗಿ ಮರುಆಯ್ಕೆಗೊಂಡ ಶ್ರೀ ಸತೀಶ್ ಕುಂಪಲ ಅವರನ್ನು ಇಂದು ಮಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು. ಈ ವೇಳೆ ಮಂಗಳೂರೂ ದಕ್ಷಿಣ ವಿಧಾಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ್ ಕಾಮತ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. https://www.facebook.com/share/p/1Az4PeoPno/

Comments