Siddaramaiah
                                
                                    
                                        
                                    
                                
                            
                            
                    
                                
                                
                                June 3, 2025 at 07:00 AM
                               
                            
                        
                            ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್ಸಿಬಿ ತಂಡಕ್ಕೆ ಶುಭ ಹಾರೈಕೆಗಳು. 
ಆರ್ಸಿಬಿ ತಂಡದ ಸೋಲು - ಗೆಲುವು, ಏಳು - ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ - ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.
"ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ", ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ.
                        
                    
                    
                    
                        
                        
                                    
                                        
                                            ❤️
                                        
                                    
                                        
                                            👍
                                        
                                    
                                        
                                            🙏
                                        
                                    
                                        
                                            😂
                                        
                                    
                                        
                                            😮
                                        
                                    
                                    
                                        290