Siddaramaiah
                                
                                    
                                        
                                    
                                
                            
                            
                    
                                
                                
                                June 4, 2025 at 08:21 AM
                               
                            
                        
                            ಮಾದರಿ ಮೈಸೂರು ಸಂಸ್ಥಾನದ ನಿರ್ಮಾಣಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅನುಸರಿಸಿದ ಶೈಕ್ಷಣಿಕ, ಆರ್ಥಿಕ, ಪ್ರಜಾಸತ್ತಾತ್ಮಕ, ಸಾಮಾಜಿಕ ನ್ಯಾಯದ ಅಭಿವೃದ್ಧಿಯ ಹಾದಿ ಪ್ರತಿಯೊಬ್ಬ ಜನಪ್ರತಿನಿಧಿಗೆ ಆದರ್ಶಪ್ರಾಯವಾದುದ್ದು.
ಬದಲಾವಣೆಯ ಹರಿಕಾರರಾದ ನಾಲ್ವಡಿ ಕೃಷ್ಣರಾಜ ಒಡೆಯರ್ರವರ ಜಯಂತಿಯನ್ನು ಅವರ ಸಾಧನೆಗಳ ಸ್ಮರಣೆಯೊಂದಿಗೆ ಆಚರಿಸೋಣ.
                        
                    
                    
                    
                        
                        
                                    
                                        
                                            🙏
                                        
                                    
                                        
                                            ❤️
                                        
                                    
                                        
                                            👍
                                        
                                    
                                        
                                            😮
                                        
                                    
                                        
                                            😂
                                        
                                    
                                        
                                            😢
                                        
                                    
                                    
                                        92