
Siddaramaiah
June 18, 2025 at 05:37 AM
ಬ್ರಿಟೀಷರ ವಸಾಹತುಶಾಹಿ, ಸರ್ವಾಧಿಕಾರಿ ಆಡಳಿತಕ್ಕೆ ಪ್ರತಿರೋಧ ಒಡ್ಡಿ, ದೇಶವಾಸಿಗಳಲ್ಲಿ ಸ್ವತಂತ್ರ ಭಾರತದ ಕನಸು ಬಿತ್ತಿದ ವೀರ ಮಹಿಳೆ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಶೌರ್ಯ, ಸಾಹಸ, ಬಲಿದಾನ ಚಿರಸ್ಮರಣೀಯವಾದುದ್ದು.
ರಾಣಿ ಲಕ್ಷ್ಮೀಬಾಯಿ ಅವರ ಪುಣ್ಯಸ್ಮರಣೆಯಂದು ಅವರಿಗೆ ನನ್ನ ಗೌರವ ನಮನಗಳನ್ನು ಅರ್ಪಿಸುತ್ತೇನೆ.

🙏
❤️
👍
😮
😢
62