
Janadhvani Online News
May 27, 2025 at 01:54 PM
*ಪ್ರಚೋದನಕಾರಿ ಭಾಷಣ ಎಫೆಕ್ಟ್ ?: ಕರಾವಳಿಯಲ್ಲಿ ಮತ್ತೆ ರಕ್ತದೋಕುಳಿ- ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಹ*ತ್ಯೆ*
> ಪ್ರಚೋದನಕಾರಿ ಭಾಷಣ ಬಿಗಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರಾವಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರು ಭರವಸೆ ನೀಡಿದ್ದರು.
*_ಮುಸ್ಲಿಮರ ವಿರುದ್ಧ ಬಹಿರಂಗ ಕೊಲೆಗೆ ಆಹ್ವಾನ ನೀಡುತ್ತಿರುವವರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ_*
https://janadhvani.com/post/51622/