
Chief Minister Of Karnataka
May 22, 2025 at 01:37 PM
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದ್ದು, ರಾಮನಗರವು ಜಿಲ್ಲಾ ಕೇಂದ್ರವಾಗಿ ಮುಂದುವರಿಸಿಕೊಂಡು ಹೋಗಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
#cabinetdecisions

👍
❤️
🙏
😢
😂
😮
59