Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
June 17, 2025 at 02:25 PM
‘ಉದ್ಯಾನ ನಗರಿʼ ಎಂದೇ ಕರೆಯಲ್ಪಡುವ ಬೆಂಗಳೂರು ನಗರವನ್ನು ಸದಾ ಹಸಿರುಮಯವಾಗಿರಿಸಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಇದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಮೂಲಕ ಬೆಂಗಳೂರಿನ ಜನತೆಗೆ ಶುದ್ಧವಾದ ಗಾಳಿ, ಸ್ವಚ್ಛಂದ ವಾತಾವರಣವನ್ನು ಕಲ್ಪಿಸುವ ಹೊಣೆ ನಮ್ಮದು. - ಮುಖ್ಯಮಂತ್ರಿ ಸಿದ್ದರಾಮಯ್ಯ #bengalurugoesgreen #reducereuserecycle
❤️ 🙏 👍 😢 😂 21

Comments