
Dr. Dhananjaya Sarji
June 21, 2025 at 04:54 AM
ಪ್ರಖರ ರಾಷ್ಟ್ರೀಯವಾದಿ, ಸಶಕ್ತ ರಾಷ್ಟ್ರ ನಿರ್ಮಾಣಕ್ಕಾಗಿ ಹೋರಾಡಿದ ಧೀಮಂತ ನಾಯಕರು, ಮಹಾನ್ ಕ್ರಾಂತಿಕಾರರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕರು ಹಾಗೂ ಮೊದಲ ಸರಸಂಘಚಾಲಕರಾದ ಪರಮಪೂಜ್ಯ ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಜೀ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.
